ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಭಾಗ-2 | ವಿವಿಧ ಸ್ಪರ್ದಾತ್ಮಕ ಪರೀಕ್ಷೆಗಳಿಗಾಗಿ ಪ್ರಶ್ನೆಗಳು-2
ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಭಾಗ-2
ವಿವಿಧ ಸ್ಪರ್ದಾತ್ಮಕ ಪರೀಕ್ಷೆಗಳಿಗಾಗಿ ಪ್ರಶ್ನೆಗಳು
for More information visit our you Tube Channel: jothreddy/c/youtube.com
01. 1765 ರಲ್ಲಿ ಬಂಗಾಳದಲ್ಲಿ ದ್ವಿ ಪ್ರಭುತ್ವ ಪದ್ಧತಿ ಜಾರಿಗೊಳಿಸಿದವನು ಯಾರು ?
ಉ: ರಾಬರ್ಟ್ ಕ್ಲೈವ್
02. ಸಿಖ್ಖರನ್ನು ಸಂಘಟಿಸಿದವರು ಯಾರು ?
ಉ: ರಣಜಿತ್ ಸಿಂಗ್
03. ಒಂದನೇ ಆಂಗ್ಲೋ ಮರಾಠ ಯುದ್ಧದ ಕೊನೆಗೆ ಆದ ಒಪ್ಪಂದ ಯಾವುದು ?
ಉ: ಸಾಲ್ ಬಾಯ್
04. ಸಹಾಯಕ ಸೈನ್ಯ ಪದ್ಧತಿ ಜಾರಿಗೊಳಿಸಿದವರು ಯಾರು ?
ಉ : ಲಾರ್ಡ್ ವೆಲ್ಲೆಸ್ಲಿ (1798)
05. ಲಾರ್ಡ್ ವೆಲ್ಲೆಸ್ಲಿ ಸಹಾಯಕ ಸೈನ್ಯ ಪದ್ಧತಿ ಜಾರಿಗೆ ತರಲು ಕಾರಣವೇನು ?
ಉ: ಭಾರತೀಯ ರಾಜ್ಯಗಳನ್ನು ನಿಯಂತ್ರಿಸುವುದು.
06. ಸಹಾಯಕ ಸೈನ್ಯ ಪದ್ದತಿ ಎಂದರೆ
ಉ: ಕಂಪನಿ ಮತ್ತು ಭಾರತೀಯ ರಾಜರ ನಡುವಿನ ಒಂದು ಸೈನಿಕ ಒಪ್ಪಂದವೆ ಸಹಾಯಕ ಸೈನ್ಯ ಪದ್ದತಿ
07. ಸಹಾಯಕ ಸೈನ್ಯ ಪದ್ಧತಿಗೆ ಸಹಿ ಹಾಕಿದ ಮೊದಲ ಸಂಸ್ಥಾನ ಯಾವುದು ?
ಉ: ಹೈದರಾಬಾದ್
08. 2 ನೇ ಆಂಗ್ಲೋ- ಮರಾಠ ಯುದ್ಧಕ್ಕೆ ಕಾರಣವೇನು
ಉ: ಮರಾಠ ನಾಯಕರ ಆಂತರಿಕÀ ಸಂಘರ್ಷ.
09. 2 ನೇ ಆಂಗ್ಲೋ - ಮರಾಠ ಯುದ್ಧದ ಕೊನೆಗೆ ಆದ ಒಪ್ಪಂದ ಯಾವುದು ?
ಉ: ಬೆಸ್ಸಿನ್ ಒಪ್ಪಂದ
10. ಸಹಾಯಕ ಸೈನ್ಯ ಪದ್ಧತಿಗೆ ಸಹಿ ಹಾಕಿದ ಮರಾಠ ಪೇಶ್ವೆ ಯಾರು ?
ಉ: 2 ಬಾಜಿರಾವ್
11. ಲಾರ್ಡ್ ವೆಲ್ಲೆಸ್ಲಿ ತನ್ನ ಹುದ್ದೆಗೆ ರಾಜೀನಾಮೆ ನೀಡಲು ಕಾರಣವೇನು ?
ಉ: ಯುದ್ಧಪ್ರಿಯ ನೀತಿಯಿಂದ ಕಂಪನಿಗೆ ಸಾಲದ ಹೊರೆ ಹೆಚ್ಚಳವಾದರಿಂದ.
12. ಲಾಹೋರ್ ಒಪ್ಪಂದದ (1846) ಪರಿಣಾಮವೇನು ?
ಉ: ಬ್ರಿಟಿಷ್ ರೆಸಿಡೆಂಟ್ನು ಪಂಜಾಬಿನ ನಿಜವಾದ ಆಡಳಿತಗಾರನಾದನು.
13. ಪಂಜಾಬನ್ನು ಬ್ರಿಟಿಷ ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿದವರು ಯಾರು ?
ಉ: ಲಾರ್ಡ್ ಡಾಲ್ಹೌಸಿ
14. ದತ್ತು ಮಕ್ಕಳಿಗೆ ಹಕ್ಕಿಲ್ಲ ನೀತಿಯನ್ನು ಅಥsರ್Éೈಸಿ
ಉ: ಭಾರತೀಯ ರಾಜನು ದತ್ತು ತೆಗೆದುಕೊಂಡ ಪುತ್ರನಿಗೆ ಉತ್ತರಾಧಿಕಾರದ ಹಕ್ಕಿರಲಿಲ್ಲ.
15. ನಾಗರಿಕ ಸೇವಾ ವ್ಯವಸ್ಥೆ ಜಾರಿಗೆ ತಂದವರು ಯಾರು?
ಉ: ಕಾರ್ನ್ವಾಲೀಸ್
16. ರೆಗ್ಯುಲೇಟಿಂಗ್ (1773) ಕಾಯ್ದೆಯ ಉದ್ದೇಶವೇನು ?
ಉ: ನಿಯಂತ್ರಣ ಹೇರುವುದು
17. ಪೋರ್ಟ್ ವಿಲಿಯಂ ಕಾಲೇಜ್ ಸ್ಥಾಪನೆಯಾದ ಸ್ಥಳ ಯಾವುದು ?
ಉ: ಕಲ್ಕತ್ತಾ
18. ಹಿಂದೂಸ್ತಾನದಲ್ಲಿರುವ ಪ್ರತಿಯೊಬ್ಬ ಮೂಲ ನಿವಾಸಿಯೂ ಭ್ರಷ್ಟ ಎಂದು ಪ್ರತಿಪಾದಿಸಿದವರು ಯಾರು ?
ಉ: ಕಾರ್ನ್ವಾಲೀಸ
19. ವ್ಯವಸ್ಥಿತವಾದ ಪೋಲಿಸ್ ವಿಭಾಗ ಅಸ್ತಿತ್ವಕ್ಕೆ ತಂದವರು ಯಾರು ?
ಉ: ಕಾರ್ನ್ವಾಲೀಸ
20. ಸೂಪರಿಡೆಂಟ್ ಆಫ್ ಪೋಲಿಸ್ ಹೊಸ ಹುದ್ದೆ ಸೃಷ್ಠಿಸಿದವÀರು ಯಾರು ?
ಉ: ಕಾರ್ನ್ವಾಲೀಸ
21. ಬ್ರಿಟಿಷ ಸೈನ್ಯದಲ್ಲಿ ಭಾರತೀಯರಿಗೆ ಲಭಿಸುತ್ತಿದ್ದ ಅತ್ಯುನ್ನತ ಹುದ್ದೆ ಯಾವುದಾಗಿತ್ತು ?
ಉ: ಸುಬೇದಾರ್
22. ದಿವಾನಿ ಅದಾಲತ್, ಫೌಜದಾರಿ ಅದಾಲತ್ ನ್ಯಾಯಾಲಯ ಅಸ್ತಿತ್ವಕ್ಕೆ ತಂದವರು ಯಾರು ?
ಉ: ವಾರನ್ ಹೇಸ್ಟಿಂಗ್ಸ್
23. ಕಾನೂನು ಮತ್ತು ಸುವ್ಯವಸ್ಥೆ ಆಡಳಿತಕ್ಕೆ ಮುಖ್ಯ ಅಡಿಪಾಯವಾದ ಕಾಯ್ದೆ ಯಾವುದು ?
ಉ: ಪೋಲಿಸ್ ಕಾಯ್ಧೆ - 1861
24. ಖಾಯಂ ಜಮೀನ್ದಾರಿ ಪದ್ಧತಿ ಜಾರಿಗೆ ತಂದವÀರು ಯಾರು ?
ಉ: ಕಾರ್ನ್ವಾಲೀಸ – 1793
25. ಖಾಯಂ ಜಮೀನ್ದಾರಿ ಪದ್ಧತಿ ಎಂದರೆ
ಉ: ವಾರ್ಷಿಕವಾಗಿ ನಿರ್ದಿಷ್ಟ ಕಂದಾಯದ ಹಣವನ್ನು ಸರ್ಕಾರಕ್ಕೆ ಕೊಡುವ ಕಂದಾಯ ಪದ್ಧತಿ ಯಾಗಿದೆ.
26. ಖಾಯಂ ಜಮೀನ್ಧಾರಿ ಪದ್ಧತಿಯಿಂದ ಹುಟ್ಟಿಕೊಂಡ ಸಾಮಾಜಿಕ ವರ್ಗ ಯಾವುದು ?
ಉ: ಜಮೀನ್ದಾರರು
27. ಖಾಯಂ ಜಮೀನ್ಧಾರಿ ಪದ್ಧತಿಯನ್ವಯ ಭೂಮಾಲೀಕರಾದವÀರು ಯಾರು ?
ಉ: ಜಮೀನ್ದಾರರು
28. ಭಾರತದ ರೈತರು ಸಾಲದಲ್ಲೇ ಹುಟ್ಟಿ, ಸಾಲದಲ್ಲೇ ಬದುಕಿ, ಸಾಲದಲ್ಲೇ ಸತ್ತರು ಎಂದು ಹೇಳಿದವರು ಯಾರು ?
ಉ: ಚಾಲ್ರ್ಸ್ ಮೆಟಕಾಫ್
29. ಖಾಯಂ ಜಮೀನ್ದಾರಿ ಪದ್ಧತಿ ಯಾವ ಪ್ರಾಂತ್ಯಗಳಲ್ಲಿ ಜಾರಿಗೊಳಿಸಿದರು ?
ಉ: ಬಂಗಾಳ ಮತ್ತು ಬಿಹಾರ
30. ಮಹಲ್ ಪದದ ಅರ್ಥವೇನು?
ಉ: ತಾಲೂಕು
Comments
Post a Comment
If any doubt Comment me